Posts

Showing posts from February, 2024

ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮಾಜಿಯವರು.

Image
  ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮಾಜಿಯವರು. ಬೆಳವಡಿ ಮಲ್ಲಮ್ಮ ಮತ್ತು ಶಿವಾಜಿ ನಡುವೆ ನಡೆದ ಯುದ್ಧದ ಐತಿಹಾಸಿಕ ದಾಖಲೆಗಳ ಪಟ್ಟಿ. 1. ಬೆಳವಡಿ ಸಂಸ್ಥಾನದ ಪಾರಂಪರಿಕ ತಾಣವಾದ ಬೃಹನ್ಮಠದ ಶಿವ ಬಸವ ಶಾಸ್ತ್ರಿಯವರು ಬರೆದ ತರಾತುರಿ ಪಂಚಮರ ಇತಿಹಾಸ ಪುಸ್ತಕದಲ್ಲಿ ಬೆಳವಡಿ ಸಂಸ್ಥಾನದ ಇತಿಹಾಸವು 1511ರಿಂದ ರಾಜ ಚಂದ್ರಶೇಖರ ರಾಜನೊಂದಿಗೆ ಪ್ರಾರಂಭವಾಗುತ್ತದೆ. ಈ ಪುಸ್ತಕದಲ್ಲಿ ಮರಾಠಿ ರಾಜ ಶಿವಾಜಿ ಮತ್ತು ಬೆಳವಡಿ ಮಲ್ಲಮ್ಮನವರ ನಡುವೆ ನಡೆದ ಯುದ್ಧ ದಾಖಲಾಗಿದೆ. ಇಶಪ್ರಭು ಯುದ್ಧಭೂಮಿಯಲ್ಲಿ ನಿಧನರಾದ ನಂತರ ಮಲ್ಲಮ್ಮ ಛತ್ರಪತಿ ಶಿವಾಜಿ ಮಹಾರಾಜರಣ ಸೋಲಿಸಿದಳು. ಈ ಯುದ್ಧದ ನೆನಪಿಗಾಗಿ ವೀರಗಲ್ಲುಗಳನ್ನು ಬೆಳವಡಿಯ ಸಂಸ್ಥಾನದಲ್ಲಿ ಮಲ್ಲಮ್ಮನ ಹೆಸರಲ್ಲಿ ಕಟ್ಟಿಸಲಾಯಿತು. ತರಾತುರಿ ಪಂಚಮರ ಇತಿಹಾಸ ಪುಸ್ತಕ 1929 ರಲ್ಲಿ ಮೊದಲ ಬಾರಿಗೆ ಪ್ರಕಟವಾಯಿತು. 2. ಮಲ್ಲಮ್ಮನ ಗುರುಗಳಾಗಿದ್ದ ಶಂಕರ ಭಟ್ಟರು ಬರೆದ ಸಂಸ್ಕೃತ ಪುಸ್ತಕ ಶಿವವಂಶ ಸುಧರ್ನವದಲ್ಲಿ ಶಿವಾಜಿಯನ್ನು ಬೆಳವಡಿ ಮಲ್ಲಮ್ಮ ಸೋಲಿಸಿದರು ಎಂದು ದಾಖಲಾಗಿದೆ. ಶಿವಾಜಿಯ ಎರಡನೇ ಸೊಸೆಯಾಗಿದ್ದ ತಾರಾಬಾಯ್ ಅವರು ಈ ಪುಸ್ತಕಕ್ಕೆ ಪ್ರಥಮ ಬಹುಮಾನ ನೀಡಿದ್ದರು ಮತ್ತು ಈ ಪುಸ್ತಕದಲ್ಲಿ ಶಿವಾಜಿ ಮತ್ತು ಮಲ್ಲಮ್ಮರ ನಿಖರವಾದ ವಿಷಯವಿದೆ ಎಂದು ಹೇಳಿದ್ದಾರೆ. 3. . ಜಾದುನಾಥ್ ಸರ್ಕಾರ್ ಶಿವಾಜಿಯ ಜೀವನಚರಿತ್ರೆಯನ್ನು ಮರಾಠಿ ಭಾಷೆಯಲ್ಲಿ ಬರೆದಿದ್ದು ಈ ಪು...

ಓಂ ಶ್ರೀ ಗುರು ಬಸವಲಿಂಗಾಯ ನಮಃ

Image
 ಓಂ ಶ್ರೀ ಗುರು ಬಸವಲಿಂಗಾಯ ನಮಃ ವಚನ ಸಾಹಿತ್ಯದಲ್ಲಿ ಓಂ ಎಂಬ ಒಂದಕ್ಷರದ ಪದಕ್ಕೆ ಪ್ರಾಮುಖ್ಯತೆಯನ್ನು ನಿಡಲಾಗಿದೆ ಹಾಗು ಸಕರಾತ್ಮಕವಾಗಿ ಬಳಸಿಕೊಳ್ಳಲಾಗಿದೆ. ಕೆಲವರು ಲೆಖನದಲ್ಲಿ ಅಥವಾ ಆಮಂತ್ರಣ ಪತ್ರದಲ್ಲಿ ಬರಿ "ಶ್ರೀ ಗುರು ಬಸವಲಿಂಗಾಯ ನಮಃ" ವೆಂದು ಬಳಸುತ್ತಾರೆ, ಓಂ ಅನ್ನು ಬಿಟ್ಟು ಬಿಡುತ್ತಾರೆ, ದಯವಿಟ್ಟು ಕಮೆಂಟನಲ್ಲಿ ಕಾರಣ ತಿಳಿಸಿ ಅದು ವಯಕ್ತಿಕ ಅನಿಸಿಕೆ ಇರಬಾರದು ವಚನ ಸಾಹಿತ್ಯ‌ ಆಧಾರವಾಗಿರಬೆಕು. ಒಂದು ಪ್ರಗತಿಪರ ಚಿಂತಕರಿಂದ ಇದೆ ವಿಷಯದ ಬಗ್ಗೆ ಮತ ಕೈಗೊಂಡಾಗ , ಅವರ ಆಯ್ಕೆ ಯನ್ನು ಕೆಳಗಿನ ಚಿತ್ರದಲ್ಲಿ ವ್ಯಕ್ತಪಡಿಸಿದ್ದಾರೆ. ** ‌🙏 **